ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ
ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.
ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ಈ ದಿಕ್ಕಿನಲ್ಲಿ ಎಲ್ಲಾ ಅಕಾಡೆಮಿಗಳು ಕಾರ್ಯ ನಿರ್ವಹಿಸಬೇಕು ಎಂದರು.
ಏನೇ ಹೊಸ ಪ್ರಯತ್ನ ಮಾಡಿದರೂ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ಅಕಾಡೆಮಿಗೆ ಅಗತ್ಯವಾದ ಹಣಕಾಸಿನ ನೆರವನ್ನು ಒದಗಿಸಲು ಸರ್ಕಾರ ಸಿದ್ದವಿದೆ ಎಂದರು.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…