ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ
ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.
ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ಈ ದಿಕ್ಕಿನಲ್ಲಿ ಎಲ್ಲಾ ಅಕಾಡೆಮಿಗಳು ಕಾರ್ಯ ನಿರ್ವಹಿಸಬೇಕು ಎಂದರು.
ಏನೇ ಹೊಸ ಪ್ರಯತ್ನ ಮಾಡಿದರೂ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ಅಕಾಡೆಮಿಗೆ ಅಗತ್ಯವಾದ ಹಣಕಾಸಿನ ನೆರವನ್ನು ಒದಗಿಸಲು ಸರ್ಕಾರ ಸಿದ್ದವಿದೆ ಎಂದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…