ಬೆಂಗಳೂರು: ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ನ ಏಕ ಸದಸ್ಯ ಪೀಠವೂ ವಜಾಗೊಳಿಸಿದೆ.
ಈ ಕುರಿತು ಇಂದು(ನ.22) ವಿಚಾರಣೆ ನಡೆಸಿದ ಹೈಕೋರ್ಟ್ನ ಏಕ ಸದಸ್ಯ ಪೀಠವೂ ಅಶ್ಲೀಲ ದೃಶ್ಯ (4ನೇ ಕೇಸ್) ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನ್ಯಾಯಾಂಗ ಬಂಧನದಲ್ಲಿರುವಂತೆ ಆದೇಶ ಹೊರಡಿಸಿದೆ.
ಕೆಲ ದಿನಗಳ ಹಿಂದೆ ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಆರೋಪದ ಮೂರು ಪ್ರಕರಣಗಳಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ನಲ್ಲಿಯೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣರವರ ಜಾಮೀನು ಅರ್ಜಿ ವಜಾಗೊಂಡಿತ್ತು. ಆದರೆ ನಾಲ್ಕನೇ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ಪ್ರಜ್ವಲ್ಗೆ ಅರ್ಜಿಯನ್ನು ವಜಾಗೊಳಿಸಿ ಬಿಗ್ ಶಾಕ್ ನೀಡಿದೆ.
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…