ರಾಜ್ಯ

ಅತ್ಯಾಚಾರ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು: ಅತ್ಯಾಚಾರ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ.

ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಸಂತ್ರಸ್ಥೆಯೂ ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ಅಕ್ಟೋಬರ್‌.9 ರಂದು ದೂರು ನೀಡಿದ್ದರು. ಇದರ ಬೆನ್ನಲ್ಲೇ ಶಾಸಕ ವಿನಯ್‌ ಅವರು, 2 ಕೋಟಿ ರೂಪಾಯಿ ಬೇಡಿಕೆಯನ್ನಿಟ್ಟಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಮಹಿಳೆಯ ವಿರುದ್ಧವೇ ಪ್ರತಿದೂರು ಕೊಟ್ಟಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸ್ಥಳ ಮಹಜರು ನಡೆಸಿದ್ದಾರೆ. ಅಲ್ಲದೇ , ಸಂತ್ರಸ್ತೆಯಿಂದ ಪ್ರಾಥಮಿಕ ಹೇಳಿಕೆ ಪಡೆದಿದ್ದಾರೆ. ಆದರೆ, ಇದೀಗ ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

 

ಆಂದೋಲನ ಡೆಸ್ಕ್

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

1 hour ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

3 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

3 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

4 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

8 hours ago