Ration truck owners strike Annabhagya food grain transport shutdown
ಬೆಂಗಳೂರು: ಕಳೆದ ನಾಲ್ಕು ತಿಂಗಳಿನಿಂದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ನೀಡಿದ ಹಿನ್ನೆಲೆಯಲ್ಲಿ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದಾರೆ.
ಕಳೆದ ನಾಲ್ಕು ತಿಂಗಳಿನಿದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ 260 ಕೋಟಿ ರೂ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚಾಲಕರು ಹಾಗೂ ಮಾಲೀಕರು ಮುಷ್ಕರ ನಡೆಸುತ್ತಿದ್ದು, ಈ ತಿಂಗಳ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎನ್ನಲಾಗುತ್ತಿದೆ.
ಮುಷ್ಕರ ಕುರಿತು ಮಾತನಾಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಅವರು, ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ 5 ತಿಂಗಳಿನಿಂದ 260 ಕೋಟಿ ರೂ ಬಿಡುಗಡೆ ಮಾಡಬೇಕು. ಜೂ.19ರಂದು 100 ಕೋಟಿ ರೂ ಹಾಕುವುದಾಗಿ ಹೇಳಿದ್ದರು. ಈವರೆಗೂ 1 ರೂ ಹಣವನ್ನೂ ನೀಡಿಲ್ಲ. ಹಾಗಾಗಿ ಇಂದಿನಿಂದ ಮುಷ್ಕರ ಮಾಡುತ್ತಿದ್ದೇವೆ. ಖಾತೆಗೆ ಹಣ ಬಂದ ಮೇಲೆ ಅಕ್ಕಿ ಸರಬರಾಜು ಮಾಡುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…