Ration truck owners strike Annabhagya food grain transport shutdown
ಬೆಂಗಳೂರು: ಕಳೆದ ನಾಲ್ಕು ತಿಂಗಳಿನಿಂದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ನೀಡಿದ ಹಿನ್ನೆಲೆಯಲ್ಲಿ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದಾರೆ.
ಕಳೆದ ನಾಲ್ಕು ತಿಂಗಳಿನಿದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ 260 ಕೋಟಿ ರೂ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚಾಲಕರು ಹಾಗೂ ಮಾಲೀಕರು ಮುಷ್ಕರ ನಡೆಸುತ್ತಿದ್ದು, ಈ ತಿಂಗಳ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎನ್ನಲಾಗುತ್ತಿದೆ.
ಮುಷ್ಕರ ಕುರಿತು ಮಾತನಾಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಅವರು, ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ 5 ತಿಂಗಳಿನಿಂದ 260 ಕೋಟಿ ರೂ ಬಿಡುಗಡೆ ಮಾಡಬೇಕು. ಜೂ.19ರಂದು 100 ಕೋಟಿ ರೂ ಹಾಕುವುದಾಗಿ ಹೇಳಿದ್ದರು. ಈವರೆಗೂ 1 ರೂ ಹಣವನ್ನೂ ನೀಡಿಲ್ಲ. ಹಾಗಾಗಿ ಇಂದಿನಿಂದ ಮುಷ್ಕರ ಮಾಡುತ್ತಿದ್ದೇವೆ. ಖಾತೆಗೆ ಹಣ ಬಂದ ಮೇಲೆ ಅಕ್ಕಿ ಸರಬರಾಜು ಮಾಡುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…