ಬೆಂಗಳೂರು: ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ನಡೆಯುವ RCB v/s GT ಐಪಿಎಲ್ ಪಂದ್ಯಕ್ಕೆ ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಿ ಕ್ರಿಕೆಟ್ ಪ್ರಿಯರಿಗೆ ಗುಡ್ನ್ಯೂಸ್ ನೀಡಿದೆ.
ಆರ್ಸಿಬಿ ತಂಡವೂ ತನ್ನ ತವರಿನಲ್ಲಿ ಚೊಚ್ಚಲ ಪಂದ್ಯವನ್ನು ಆಡಲು ಸಜ್ಜಾಗುತ್ತಿದೆ. ಬುಧವಾರದಂದು (ಏಪ್ರಿಲ್.2) ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ಗೆ ಎದುರಾಳಿಯಾಗಿ ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಬರುವ ಅಭಿಮಾನಿಗಳಿಗೆ ಮತ್ತು ಮೆಟ್ರೋ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಸಹ ಗುಡ್ ನ್ಯೂಸ್ ನೀಡಲು ಹೊರಟಿದೆ.
ಹೌದು.. ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಕ್ರಿಕೆಟ್ ಪಂದ್ಯಗಳಿಗೂ ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ಮಧ್ಯ ರಾತ್ರಿ 12.30 ರವರೆಗೂ ವಿಸ್ತರಿಸಲಾಗಿದ್ದು, ಅಧಿಕ ಮಾಹಿತಿಗಾಗಿ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ ಎಂದು ಬಿಎಂಆರ್ಸಿಎಲ್ ತನ್ನ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದೆ.
ಬಿಎಂಆರ್ಸಿಎಲ್ ಯ ಎಕ್ಸ್ ಸಂದೇಶದಲ್ಲಿ ಏನಿದೆ?
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…