ಬೆಂಗಳೂರು: ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ನಡೆಯುವ RCB v/s GT ಐಪಿಎಲ್ ಪಂದ್ಯಕ್ಕೆ ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಿ ಕ್ರಿಕೆಟ್ ಪ್ರಿಯರಿಗೆ ಗುಡ್ನ್ಯೂಸ್ ನೀಡಿದೆ.
ಆರ್ಸಿಬಿ ತಂಡವೂ ತನ್ನ ತವರಿನಲ್ಲಿ ಚೊಚ್ಚಲ ಪಂದ್ಯವನ್ನು ಆಡಲು ಸಜ್ಜಾಗುತ್ತಿದೆ. ಬುಧವಾರದಂದು (ಏಪ್ರಿಲ್.2) ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ಗೆ ಎದುರಾಳಿಯಾಗಿ ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಬರುವ ಅಭಿಮಾನಿಗಳಿಗೆ ಮತ್ತು ಮೆಟ್ರೋ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಸಹ ಗುಡ್ ನ್ಯೂಸ್ ನೀಡಲು ಹೊರಟಿದೆ.
ಹೌದು.. ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಕ್ರಿಕೆಟ್ ಪಂದ್ಯಗಳಿಗೂ ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ಮಧ್ಯ ರಾತ್ರಿ 12.30 ರವರೆಗೂ ವಿಸ್ತರಿಸಲಾಗಿದ್ದು, ಅಧಿಕ ಮಾಹಿತಿಗಾಗಿ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ ಎಂದು ಬಿಎಂಆರ್ಸಿಎಲ್ ತನ್ನ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದೆ.
ಬಿಎಂಆರ್ಸಿಎಲ್ ಯ ಎಕ್ಸ್ ಸಂದೇಶದಲ್ಲಿ ಏನಿದೆ?
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…