ರಾಜ್ಯ

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಸಂಪುಟ ಪುನರ್‌ರಚನೆ ಕುರಿತು ನಡೆಯುತ್ತಿರುವ ಚರ್ಚೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡುರಾವ್‌ ಹೇಳಿಕೆ ಮತ್ತಷ್ಟು ಪುಷ್ಠಿ ನೀಡಿದ್ದು, ಸಚಿವ ಸ್ಥಾನ ಬಿಡುವಂತೆ ಹೈಕಮಾಂಡ್‌ ಕೇಳಿದರೆ, ಬಿಡಲು ಸಿದ್ಧ ಎಂದು ಅವರು ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ವಿಚಾರವಾಗಿ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಮುಖ್ಯಮಂತ್ರಿಗಳ ಮನೆಯಲ್ಲಿ ಸೋಮವಾರ ರಾತ್ರಿ ನಡೆದ ಔತಣಕೂಟದಲ್ಲಿ ಸಚಿವ ಸಂಪುಟ ಪುನಾರಚನೆಯ ವಿಚಾರ ಚರ್ಚೆಯೇ ಆಗಿಲ್ಲ. ಎಲ್ಲ ಇಲಾಖೆಯ ಸಚಿವರು ತಮ್ಮ ಇಲಾಖೆಗಳಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:-ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯ

ನಾನು ಸಂಘದ ನಿಷೇಧದ ಬಗ್ಗೆ ಏನನ್ನೂ ಪ್ರತಿಕ್ರಿಯಿಸಲ್ಲ. ಆದರೆ, ಸರ್ಕಾರಿ ಶಾಲೆಗಳ ಆವರಣದಲ್ಲಿ ಚಟುವಟಿಕೆ ನಡೆಯಬಾರದೆಂಬುದಕ್ಕೆ ನನ್ನ ಬೆಂಬಲವಿದೆ ಎಂದ ಅವರು, ಆರ್‌ಎಸ್‌ಎಸ್‌ ತಮ್ಮದು ಸರ್ಕಾರಿ ಸಂಘಟನೆಯಲ್ಲ ಎಂದು ಹೇಳಿ, ರಾಜಕೀಯದಲ್ಲಿಯೇ ತೊಡಗಿ ಹೋಗಿದ್ದಾರೆ ಎಂಬ ಸಂಗತಿ ಇಡೀ ದೇಶಕ್ಕೆ ತಿಳಿದಿದೆ. ಹಾಗಾಗಿ ಸರ್ಕಾರಿ ಕಟ್ಟಡಗಳು, ಅದರ ಆವಾರಗಳಲ್ಲಿ ಚಟುವಟಿಕೆಗಳು ನಡೆಯದಂತೆ ನಿಷೇಧ ಹೇರುವುದು ಸರಿಯಾದ ಕ್ರಮ ಎಂದರು.

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

4 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

4 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

4 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

4 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

5 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

5 hours ago