ಶಿವಮೊಗ್ಗ : ಬಿಜೆಪಿ ಪಕ್ಷಕ್ಕೆ ವಾಪಸ್ ಆಗುವಂತೆ ಕರೆ ಬಂದಿದೆ ಆದರೆ ನಾನು ಇನ್ನೂ ನನ್ನ ಅಭಿಪ್ರಾಯ ತಿಳಿಸಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ ಬರುವಂತೆ ಬುಲಾವ್ ಬಂದಿದೆ. ಕೇವಲ ಚುನಾವಣೆಗಳು ಬಂದಾಗ ಮಾತ್ರ ಪಕ್ಷಕ್ಕೆ ಕರೆಯುವ ಕೆಲಸವಾಗುತ್ತದೆ ಆದರೆ ನಾನು ಕಾರ್ಯಕರ್ತರೊಂದಿಗೆ ಚರ್ಚಿಸಬೇಕಾಗಿದೆ. ನಾನು ಪಕ್ಷದಿಂದ ಹೊರಬಂದಿದ್ದರೂ ನನ್ನ ಅಸ್ತಿತ್ವಕ್ಕೆ ತೊಂದರೆಯಾಗಿಲ್ಲ ಎಂದು ಹೇಳುತ್ತಾ ಡಿಸಿಸಿ ಬ್ಯಾಂಕ್ ಚುನಾಚಣೆಯಲ್ಲಿ ತಮ್ಮ ಸ್ನೇಹಿತರೊಬ್ಬರು ದಿಗ್ಗಜರ ನಡುವೆ ನಡೆದ ಹೋರಾಟ ನಡೆಸಿ ಗೆಲುವು ಸಾಧಿಸಿದ್ದನ್ನ ಹೇಳಿದರು. ಅಲ್ಲದೆ ನಗರಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವ ಅಂಶವನ್ನು ಕಾರ್ಯಕರ್ತರೊಂದಿಗೆ ಚರ್ಚಿಸುತ್ತೇನೆ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…