ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಿಂದ ಜೈಲು ಸೇರಿದ್ದ ಪವಿತ್ರಾ ಗೌಡ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋವನ್ನು ರೀಲಾಂಚ್ ಮಾಡಿದ್ದಾರೆ.
ಪವಿತ್ರಾ ಗೌಡ ಅವರು ರೆಡ್ ಕಾರ್ಪೆಟ್ ಸ್ಟುಡಿಯೋ ಒಂದನ್ನು ಪ್ರಾರಂಭಿಸಿ ವ್ಯವಹಾರವನ್ನು ನಡೆಸುತ್ತಿದ್ದರು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದರಿಂದ ಎಂಟು ತಿಂಗಳಿನಿಂದ ರೆಡ್ ಕಾರ್ಪೆಟ್ ಸ್ಟುಡಿಯೋವನ್ನು ಮುಚ್ಚಿದ್ದರು. ಆದರೆ ಇಂದು(ಫೆಬ್ರವರಿ.14) ತಮ್ಮ ಒಡೆತನದ ಸ್ಟುಡಿಯೋವನ್ನು ರೀಲಾಂಚ್ ಮಾಡಿದ್ದಾರೆ.
ಪ್ರೇಮಿಗಳ ದಿನದಂದೇ ಸ್ಟುಡಿಯೋವನ್ನು ರೀಲಾಂಚ್ ಮಾಡಲು ತಮ್ಮ ರೇಂಜ್ ರೋವರ್ ಕಾರಿನಲ್ಲಿ ಬಂದ ಪವಿತ್ರಾ ಗೌಡ ಎಲ್ಲರ ಗಮನ ಸೆಳೆದಿದ್ದಾರೆ. ಇನ್ನು ಸ್ಟುಡಿಯೋಕ್ಕೆ ಆಗಮಿಸಿದ ನಂತರ ಗಣಹೋಮ ಮತ್ತು ಕಾರ್ಯಸಿದ್ಧಿ ಹೋಮ ಮಾಡಿಸಿ ಅದರಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ಈ ರೀಲಾಂಚ್ಗೆ ಕೆಲವು ಆಪ್ತ ಸಂಬಂಧಕರಿಗಷ್ಟೆ ಆಹ್ವಾನ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…