ರಾಜ್ಯ

ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಕೆ : ರಾಜ್ಯ ಸರ್ಕಾರ ನಿರ್ಧಾರ!

ಬೆಂಗಳೂರು : ಕಾರ್ಖಾನೆ ಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಹಾಗೂ ಮಹಿಳಾ ಸಂಘಟನೆಗಳು ಹಾಗೂ ಟ್ರೇಡ್ ಯೂನಿಯನ್ ಸಂಘಟನೆಗಳ ಸಮನ್ವಯ ಸಮಿತಿಯ ನಾಯಕರುಗಳು, ಪದಾಧಿಕಾರಿಗಳ ಜೊತೆ ಇಂದು ಸಿಎಂ ಸಭೆ ನಡೆಸಿದರು.

ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕಾರ್ಮಿಕ ಮುಖಂಡರಿಗೆ ಭರವಸೆ ನೀಡಿದರು. ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ, ಬಿಜೆಪಿ ಅವಧಿಯಲ್ಲಿ 8 ಗಂಟೆ ಅವಧಿಯನ್ನ 12 ಗಂಟೆಗೆ ಹೆಚ್ಚಳ ಮಾಡಲಾಗಿತ್ತು.

ಈಗ ಮತ್ತೆ 12 ಗಂಟೆಯಿಂದ 8 ಗಂಟೆಗೆ ಕೆಲಸದ ಅವಧಿ ಇಳಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಈ ಬಗ್ಗೆ ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ಭರವಸೆ ನೀಡಿದರು.

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

2 hours ago

ಸಂಪಾದಕೀಯ | ಡಿ.ಕೆ.ಶಿವಕುಮಾರ್‌ ಅವರ ಮುಂದಿದೆ ಸವಾಲುಗಳು

ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…

2 hours ago

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

19 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

22 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

1 day ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 day ago