ರಾಜ್ಯ

ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ಮತ್ತೆ ಅರೆಸ್ಟ್‌ ಆದ ರಜತ್‌

ಬೆಂಗಳೂರು: ಲಾಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್‌ನನ್ನು ಬಂಧಿಸಲಾಗಿದೆ.

ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ ಪೊಲೀಸರು ನೋಟಿಸ್‌ ನೀಡಿದ್ದರು.

ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್‌ ನೀಡಿದ್ದರು. ಆದರೆ ರಜತ್‌ ಪೊಲೀಸ್‌ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್‌ ಎನ್‌ಬಿಡಬ್ಲ್ಯೂ ಜಾರಿ ಮಾಡಿತ್ತು.

ಹೆಚ್ಚಿನ ಮಾಹಿತಿ:- ಲಾಂಗ್ ಹಿಡಿದು ರೀಲ್ಸ್ ಪ್ರಕರಣ: ರಜತ್‌ಗೆ ಮತ್ತೆ ನೋಟಿಸ್‌ ನೀಡಿದ ಪೊಲೀಸರು

ಈ ಹಿನ್ನೆಲೆಯಲ್ಲಿ ಕೋರ್ಟ್‌ ಸೂಚನೆ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು ರಜತ್‌ನನ್ನು ಬಂಧಿಸಿದ್ದಾರೆ.

ಇನ್ನು ಮಾಹಿತಿಯ ಪ್ರಕಾರ ವಿನಯ್‌ ಗೌಡಗೂ ಬಂಧನದ ಭೀತಿ ಎದುರಾಗಿದೆ ಎನ್ನಲಾಗಿದ್ದು, ವಿನಯ್‌ರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

27 mins ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

58 mins ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

1 hour ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

1 hour ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

2 hours ago

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

2 hours ago