ರಾಜ್ಯ

ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ಮತ್ತೆ ಅರೆಸ್ಟ್‌ ಆದ ರಜತ್‌

ಬೆಂಗಳೂರು: ಲಾಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್‌ನನ್ನು ಬಂಧಿಸಲಾಗಿದೆ.

ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ ಪೊಲೀಸರು ನೋಟಿಸ್‌ ನೀಡಿದ್ದರು.

ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್‌ ನೀಡಿದ್ದರು. ಆದರೆ ರಜತ್‌ ಪೊಲೀಸ್‌ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್‌ ಎನ್‌ಬಿಡಬ್ಲ್ಯೂ ಜಾರಿ ಮಾಡಿತ್ತು.

ಹೆಚ್ಚಿನ ಮಾಹಿತಿ:- ಲಾಂಗ್ ಹಿಡಿದು ರೀಲ್ಸ್ ಪ್ರಕರಣ: ರಜತ್‌ಗೆ ಮತ್ತೆ ನೋಟಿಸ್‌ ನೀಡಿದ ಪೊಲೀಸರು

ಈ ಹಿನ್ನೆಲೆಯಲ್ಲಿ ಕೋರ್ಟ್‌ ಸೂಚನೆ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು ರಜತ್‌ನನ್ನು ಬಂಧಿಸಿದ್ದಾರೆ.

ಇನ್ನು ಮಾಹಿತಿಯ ಪ್ರಕಾರ ವಿನಯ್‌ ಗೌಡಗೂ ಬಂಧನದ ಭೀತಿ ಎದುರಾಗಿದೆ ಎನ್ನಲಾಗಿದ್ದು, ವಿನಯ್‌ರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

2 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

5 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

6 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

6 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

6 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

6 hours ago