ಬೆಂಗಳೂರು: ಲಾಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್ನನ್ನು ಬಂಧಿಸಲಾಗಿದೆ.
ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್ಗೆ ಪೊಲೀಸರು ನೋಟಿಸ್ ನೀಡಿದ್ದರು.
ರೀಲ್ಸ್ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್ ನೀಡಿದ್ದರು. ಆದರೆ ರಜತ್ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಎನ್ಬಿಡಬ್ಲ್ಯೂ ಜಾರಿ ಮಾಡಿತ್ತು.
ಹೆಚ್ಚಿನ ಮಾಹಿತಿ:- ಲಾಂಗ್ ಹಿಡಿದು ರೀಲ್ಸ್ ಪ್ರಕರಣ: ರಜತ್ಗೆ ಮತ್ತೆ ನೋಟಿಸ್ ನೀಡಿದ ಪೊಲೀಸರು
ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು ರಜತ್ನನ್ನು ಬಂಧಿಸಿದ್ದಾರೆ.
ಇನ್ನು ಮಾಹಿತಿಯ ಪ್ರಕಾರ ವಿನಯ್ ಗೌಡಗೂ ಬಂಧನದ ಭೀತಿ ಎದುರಾಗಿದೆ ಎನ್ನಲಾಗಿದ್ದು, ವಿನಯ್ರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…