ಬೆಂಗಳೂರು: ಲಾಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್ನನ್ನು ಬಂಧಿಸಲಾಗಿದೆ.
ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್ಗೆ ಪೊಲೀಸರು ನೋಟಿಸ್ ನೀಡಿದ್ದರು.
ರೀಲ್ಸ್ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್ ನೀಡಿದ್ದರು. ಆದರೆ ರಜತ್ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಎನ್ಬಿಡಬ್ಲ್ಯೂ ಜಾರಿ ಮಾಡಿತ್ತು.
ಹೆಚ್ಚಿನ ಮಾಹಿತಿ:- ಲಾಂಗ್ ಹಿಡಿದು ರೀಲ್ಸ್ ಪ್ರಕರಣ: ರಜತ್ಗೆ ಮತ್ತೆ ನೋಟಿಸ್ ನೀಡಿದ ಪೊಲೀಸರು
ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು ರಜತ್ನನ್ನು ಬಂಧಿಸಿದ್ದಾರೆ.
ಇನ್ನು ಮಾಹಿತಿಯ ಪ್ರಕಾರ ವಿನಯ್ ಗೌಡಗೂ ಬಂಧನದ ಭೀತಿ ಎದುರಾಗಿದೆ ಎನ್ನಲಾಗಿದ್ದು, ವಿನಯ್ರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…