ರಾಜ್ಯ

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಸಲು ನೋಂದಣಿ ಪ್ರಕ್ರಿಯೆ: ಸಚಿವ ಶಿವಾನಂದ ಪಾಟೀಲ್‌

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಸಲು ಅನುಮತಿ ನೀಡಿದ್ದು, ಒಂದು ವಾರದೊಳಗೆ ನೋದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ.

ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ. ಕ್ವಿಂಟಾಲ್‌ಗೆ 5,650 ರೂ.ಗಳಂತೆ ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾ ನಾಫೆಡ್‌ ಮತ್ತು ಎನ್‌ಸಿಸೆಫ್‌ ಸಂಸ್ಥೆಗಳನ್ನು ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಸಹಕಾರ ಮಂಡಳಿ ಮತ್ತು ಕಲಬುರಗಿಯ ಕರ್ನಾಟಕ ರಾಜ್ಯ ದ್ವದಳ ಧಾನ್ಯ ಅಭಿವೃದ್ದಿ ಮಂಡಳಿಯನ್ನು ಖರೀದಿ ಸಂಸ್ಥೆಗಳಾಗಿ ನೇಮಕ ಮಾಡಲಾಗಿದೆ.

ಈ ಮಂಡಳಿಗೆ ಕಡಲೆಕಾಳು ಖರೀದಿ ಮಾಡುವ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದ್ದು, ರೈತರು ಸಮೀಪದ ಟಿ.ಎ.ಪಿ.ಸಿ.ಎಂ.ಎಸ್‌, ಎಫ್‌.ಪಿ.ಓ ಹಾಗೂ ಪಿ.ಎ.ಸಿ.ಎಸ್‌ ಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.

ದಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

5 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

6 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

8 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

11 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

12 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

18 hours ago