ರಾಜ್ಯ

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ ಮತ್ತು ಮೀಸಲಾತಿ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನಿಂದ ರಾಜ್ಯದಲ್ಲಿರುವ ಸುಮಾರು 12 ಸಾವಿರಕ್ಕೂ ಹೆಚ್ಚು ದಲಿತ ಕ್ರಿಶ್ಚಿಯನ್ನರು ಎಸ್ಸಿ ಎಸ್‌ಟಿ ಕಾಯ್ದೆಯ ರಕ್ಷಣೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಈ ತೀರ್ಪು ಬಹುದೊಡ್ಡ ಪರಿಣಾಮ ಬೀರಲಿದ್ದು, ಸುಪ್ರೀಂ ಕೋರ್ಟ್‍ನ 2015ರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಪ್ರಕಾರ ಸುಮಾರು 12 ಸಾವಿರಕ್ಕೂ ಹೆಚ್ಚು ದಲಿತ ಕ್ರಿಶ್ಚಿಯನ್ನರಿದ್ದಾರೆ. ಇವರಿಗೀಗ ಶೇ.17ರ ಎಸ್‌ಸಿ ಮೀಸಲಾತಿ, ಉದ್ಯೋಗ, ಬಡ್ತಿ ಮತ್ತು ಸರ್ಕಾರಿ ಯೋಜನೆಗಳ ಲಾಭ ಕೈತಪ್ಪುವ ಆತಂಕ ಎದುರಾಗಿದೆ. ಅವರಿಗ ಧರ್ಮ ಅಥವಾ ಸಾಂವಿಧಾನಿಕ ಹಕ್ಕುಗಳ ನಡುವೆ ಧರ್ಮಸಂಕಟಕ್ಕೆ ಸಿಲುಕಿದ್ದಾರೆ.

ಈ ತೀರ್ಪು ಬಿಜೆಪಿಯ ಮತಾಂತರ ವಿರೋಧಿ ನಿಲುವಿಗೆ ಬಲ ತುಂಬಿದ್ದರೆ, ಕಾಂಗ್ರೆಸ್‌ಗೆ ದೊಡ್ಡ ರಾಜಕೀಯ ತಲೆನೋವಾಗಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

11 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

11 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago