ಬೆಂಗಳೂರು: ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದೆ. ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ. ಗಾಳಿಯ ವೇಗ ಸಹ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಅಂಡಮಾನ್ ನಿಕೋಬಾರ್ಗೆ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.
ಹೀಗಾಗಿ ಅಂಡಮಾನ್ ಸಿಕೋಬಾರ್ನಲ್ಲಿ ಸಿಲುಕಿದ ಕನ್ನಡಿಗರಿಗೆ ಸಂಕಷ್ಟ ಎದುರಾಗಿದ್ದು, ಬೆಳಿಗ್ಗೆ ೧೧ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಜನ ಸಂಜೆಯಾದರೂ ವಿಮಾನವಿಲ್ಲದೇ, ಆಹಾರ, ನೀರು ಸಹ ಸಿಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಚೆನ್ನೈಯಿಂದ ಅಂಡಮಾನ್ ನಿಕೋಬಾರ್ಗೆ ಹೊರಟ್ಟಿದ ವಿಮಾನ ಹವಾಮಾನ ವೈಪರೀತ್ಯ ಹಿನ್ನಲೆ ವಾಪಸ್ ಆಗಿದೆ. ವಿಮಾನಸೇವೆಗಳ ವ್ಯತ್ಯಯದಿಂದ ಅಂಡಮಾನ್ ನಿಕೊಬಾರ್ ಪೋರ್ಟ್ ಬ್ಲೇರ್ನಲ್ಲಿ ಕನ್ನಡಿಗರು ಏರ್ಪೋರ್ಟ್ ಸಿಬ್ಬಂದಿ ಜತೆ ವಾಗ್ವಾದ ನಡೆಸಿದ್ದಾರೆ.
ಮೈಸೂರು ಮೂಲದ ನಿವೃತ್ತ ಪ್ರಾಂಶುಪಾಲರಾದ ಪರಮೇಶ್ ಎಂಬುವವರು ಸಹ ಅಂಡಮಾನ್ ನಿಕೊಬಾರ್ನಲ್ಲಿ ಸಿಲುಕಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯ ಹಸ್ತಕ್ಕೆ ಮನವಿ ಮಾಡಿದ್ದಾರೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…