ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜೈಲು ಸೇರಿರುವ ನಟ ದರ್ಶನ್ , ಪವಿತ್ರಗೌಡ ಸೇರಿದಂತೆ ೧೦ಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿರುವ ವಿಚಾರ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಎಫ್ ಎಸ್ ಎಲ್ ವರದಿಯಲ್ಲಿ ನಟ ದರ್ಶನ್, ಪವಿತ್ರಾಗೌಡ, ಸೇರಿ ಹತ್ತು ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ. ಕ್ರೈ ಸೀನ್. ಶವ ಬಿಸಾಡಿದ್ದ ಜಾಗ, ಶವ ಸಾಗಟ ಮಾಡಿದ ವಾಹನ, ಸೆಕ್ಯೂರಿಟಿ ಗಾರ್ಡ್ ಕೊಠಡಿ, ರೇಣುಕಾಸ್ವಾಮಿ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ್ದ ವಸ್ತುಗಳು, ಸಾಗಟ ಮಾಡಿದಗದ ಕಾರ್ , ಜೊತೆಗೆ ಆರೋಗಳ ಬಟ್ಟೆಗಳ ಮೇಲಿನ ಫಿಂಗರ್ ಪ್ರಿಂಟ್ ಗಳನ್ನ FSL ತಜ್ಞರನ್ನ ಬಳಸಿ ಸಂಗ್ರಹ ಮಾಡಲಾಗಿತ್ತು. ಬಳಿಕ ಎಲ್ಲರ ಫಿಂಗರ್ ಪ್ರಿಂಟ್ ಗಳನ್ನ ವಿಧಿ ವಿಜ್ಞಾನಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ನಟ ದರ್ಶನ್ , ಪವಿತ್ರಗೌಡ ಸೇರಿದಂತೆ ೧೦ಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿದೆ ಎನ್ನಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…