ರಾಜ್ಯ

ರೇಣುಕಾಸ್ವಾಮಿ ಕೇಸ್ : ದರ್ಶನ್ , ಪವಿತ್ರಗೌಡ ಸೇರಿ ೧೦ಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜೈಲು ಸೇರಿರುವ ನಟ ದರ್ಶನ್‌ , ಪವಿತ್ರಗೌಡ ಸೇರಿದಂತೆ ೧೦ಕ್ಕೂ ಹೆಚ್ಚು ಆರೋಪಿಗಳ ಫಿಂಗರ್‌ ಪ್ರಿಂಟ್‌ ಮ್ಯಾಚ್‌ ಆಗಿರುವ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

ಎಫ್‌ ಎಸ್‌ ಎಲ್‌ ವರದಿಯಲ್ಲಿ ನಟ ದರ್ಶನ್‌, ಪವಿತ್ರಾಗೌಡ, ಸೇರಿ ಹತ್ತು ಫಿಂಗರ್‌ ಪ್ರಿಂಟ್‌ ಹೋಲಿಕೆಯಾಗಿದೆ. ಕ್ರೈ ಸೀನ್.‌ ಶವ ಬಿಸಾಡಿದ್ದ ಜಾಗ, ಶವ ಸಾಗಟ ಮಾಡಿದ ವಾಹನ, ಸೆಕ್ಯೂರಿಟಿ ಗಾರ್ಡ್‌ ಕೊಠಡಿ, ರೇಣುಕಾಸ್ವಾಮಿ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ್ದ ವಸ್ತುಗಳು, ಸಾಗಟ ಮಾಡಿದಗದ ಕಾರ್‌ , ಜೊತೆಗೆ ಆರೋಗಳ ಬಟ್ಟೆಗಳ ಮೇಲಿನ ಫಿಂಗರ್‌ ಪ್ರಿಂಟ್‌ ಗಳನ್ನ FSL ತಜ್ಞರನ್ನ ಬಳಸಿ ಸಂಗ್ರಹ ಮಾಡಲಾಗಿತ್ತು.  ಬಳಿಕ ಎಲ್ಲರ ಫಿಂಗರ್‌ ಪ್ರಿಂಟ್‌ ಗಳನ್ನ ವಿಧಿ ವಿಜ್ಞಾನಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ  ನಟ ದರ್ಶನ್‌ , ಪವಿತ್ರಗೌಡ ಸೇರಿದಂತೆ ೧೦ಕ್ಕೂ ಹೆಚ್ಚು ಆರೋಪಿಗಳ ಫಿಂಗರ್‌ ಪ್ರಿಂಟ್‌ ಮ್ಯಾಚ್‌ ಆಗಿದೆ ಎನ್ನಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago