ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜೈಲು ಸೇರಿರುವ ನಟ ದರ್ಶನ್ , ಪವಿತ್ರಗೌಡ ಸೇರಿದಂತೆ ೧೦ಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿರುವ ವಿಚಾರ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಎಫ್ ಎಸ್ ಎಲ್ ವರದಿಯಲ್ಲಿ ನಟ ದರ್ಶನ್, ಪವಿತ್ರಾಗೌಡ, ಸೇರಿ ಹತ್ತು ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ. ಕ್ರೈ ಸೀನ್. ಶವ ಬಿಸಾಡಿದ್ದ ಜಾಗ, ಶವ ಸಾಗಟ ಮಾಡಿದ ವಾಹನ, ಸೆಕ್ಯೂರಿಟಿ ಗಾರ್ಡ್ ಕೊಠಡಿ, ರೇಣುಕಾಸ್ವಾಮಿ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ್ದ ವಸ್ತುಗಳು, ಸಾಗಟ ಮಾಡಿದಗದ ಕಾರ್ , ಜೊತೆಗೆ ಆರೋಗಳ ಬಟ್ಟೆಗಳ ಮೇಲಿನ ಫಿಂಗರ್ ಪ್ರಿಂಟ್ ಗಳನ್ನ FSL ತಜ್ಞರನ್ನ ಬಳಸಿ ಸಂಗ್ರಹ ಮಾಡಲಾಗಿತ್ತು. ಬಳಿಕ ಎಲ್ಲರ ಫಿಂಗರ್ ಪ್ರಿಂಟ್ ಗಳನ್ನ ವಿಧಿ ವಿಜ್ಞಾನಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ನಟ ದರ್ಶನ್ , ಪವಿತ್ರಗೌಡ ಸೇರಿದಂತೆ ೧೦ಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿದೆ ಎನ್ನಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…