ಬೆಂಗಳೂರು: ದರ್ಶನ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು ಈ ಬಗ್ಗೆ ಏನು ಅಭ್ಯಂತರವಿಲ್ಲ ಅದು ನ್ಯಾಯಾಲಯ ಕೊಟ್ಟಿರುವ ಆದೇಶ ಅದಕ್ಕೆ ನಾವು ಗೌರವ ಕೊಡುತ್ತೇವೆ ಎಂದು ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ಗೆ 45 ದಿನಗಳ ಕಾಲ ಹೈಕೋರ್ಟ್ ಮಧ್ಯಂತರ ಷರತ್ತು ಬದ್ಧ ಜಾಮೀನು ನೀಡಿದೆ. ಈ ವಿಚಾರವಾಗಿ ಮೃತ ರೇಣುಕಾಸ್ವಾಮಿ ತಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ನಮಗೆ ಮತ್ತು ನಮ್ಮ ಕುಟುಂಬಕ್ಕೆ ಅನ್ಯಾಯವಾಗಿದೆ. ತಪ್ಪು ಮಾಡಿದವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗುವವರೆಗೂ ನಾವು ಕಾನೂನು ಹೋರಾಟ ಮಾಡುತ್ತೇವೆ. ದರ್ಶನ್ಗೆ ಅನಾರೋಗ್ಯದ ಸಮಸ್ಯೆಯಿಂದ ಮಧ್ಯಂತರ ಜಾಮೀನು ದೊರೆತಿರುವುದರಿಮದ ನಮಗೆ ಆ ಬಗ್ಗೆ ಯಾವ ಅಭ್ಯಂತರವಿಲ್ಲ. ಆ ತೀರ್ಪನ್ನು ನ್ಯಾಯಾಲಯ ಘೋಷಿಸಿದೆ. ಹೀಗಾಗಿ ನಾವೆಲ್ಲರೂ ಕಾನೂನಿನ ಆದೇಶಕ್ಕೆ ಗೌರವ ನೀಡುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…