ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಚಾವಾಗಲೂ ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ 30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಬಂಧಿತನಾಗಿರುವ ವಿನಯ್ ಮಾಲೀಕತ್ವದ ಆರ್.ಆರ್ ನಗರದಲ್ಲಿರುವ ಸ್ಟೋನಿ ಬ್ರೂಕ್ ರೆಸ್ಟೋರೆಂಟ್ನಲ್ಲಿ ಪೊಲೀಸರು ಶೋಧ ನಡೆಸಿದ್ದು, ಈ ವೇಳೆ ಹಂತಕರಿಗೆ ನೀಡಲು ಇಟ್ಟಿದ್ದ ಈ ಹಣವನ್ನು ಶುಕ್ರವಾರ(ಜೂ.14) ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಈ ಹಣವನ್ನು ರೇಣುಕಾಸ್ವಾಮಿ ಹತ್ಯೆ ಆರೋಪವನ್ನು ಹೊರುವ ಯುವಕರಿಗೆ ನೀಡಲು ಇರಿಸಿದ್ದು ಎನ್ನಲಾಗಿದೆ. ನಾವೇ ಕೊಲೆ ಮಾಡಿದ್ದು ಎಂದು ಒಪ್ಪಿಕೊಂಡು ಬಂದಿದ್ದ ರಾಘವೇಂದ್ರ, ಕಾರ್ತಿಕ್, ಕೇಶವಮೂರ್ತಿಗೆ ಹಾಗೂ ನಿಖಿಲ್ ನಾಯಕ್ಗೆ ತಲಾ 5 ಲಕ್ಷ ನೀಡಲು ಹಣವನ್ನು ಇಡಲಾಗಿತ್ತು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…