ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ ಅನೇಕರು ಆರೋಪಿಗಳಾಗಿದ್ದಾರೆ. ಈ ಎಲ್ಲಾ ಆರೋಪಿಗಳ ಸ್ಥಳ ಮಹಜರು ಕೆಲಸ ಮುಂದುವರೆಯುತ್ತಿದ್ದು, ಇಂದು(ಜೂ.16) ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡ ಅವರ ಬೆಂಗಳೂರಿನ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.
ಕೊಲೆ ದಿನದಂದು ಪವಿತ್ರ ಧರಿಸಿದ ಬಟ್ಟೆಗಳು, ವಸ್ತುಗಳು ಹಾಗೂ ವಿವಿಧ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.
ಪವಿತ್ರಗೌಡ 10 ವರ್ಷದಿಂದ ಇದೇ ಮನೆಯಲ್ಲಿ ವಾಸವಿದ್ದಾರೆ. ಮೂರು ಅಂತಸ್ತಿನ ಮನೆಯಲ್ಲಿ ಪವಿತ್ರ ಹಾಗೂ ಮನೆಕೆಲಸದವರು ಇದ್ದರು. ಪವಿತ್ರಗೌಡ ಮಗಳು ಹಾಸ್ಟೆಲ್ನಲ್ಲಿ ಇದ್ದು, ಆಗಾಗ ಇಲ್ಲಿಗೆ ಬರುತ್ತಿದ್ದಳು.
ಮೈಸೂರು : ನಗರದ ಎನ್ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…