ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ ಅನೇಕರು ಆರೋಪಿಗಳಾಗಿದ್ದಾರೆ. ಈ ಎಲ್ಲಾ ಆರೋಪಿಗಳ ಸ್ಥಳ ಮಹಜರು ಕೆಲಸ ಮುಂದುವರೆಯುತ್ತಿದ್ದು, ಇಂದು(ಜೂ.16) ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡ ಅವರ ಬೆಂಗಳೂರಿನ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.
ಕೊಲೆ ದಿನದಂದು ಪವಿತ್ರ ಧರಿಸಿದ ಬಟ್ಟೆಗಳು, ವಸ್ತುಗಳು ಹಾಗೂ ವಿವಿಧ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.
ಪವಿತ್ರಗೌಡ 10 ವರ್ಷದಿಂದ ಇದೇ ಮನೆಯಲ್ಲಿ ವಾಸವಿದ್ದಾರೆ. ಮೂರು ಅಂತಸ್ತಿನ ಮನೆಯಲ್ಲಿ ಪವಿತ್ರ ಹಾಗೂ ಮನೆಕೆಲಸದವರು ಇದ್ದರು. ಪವಿತ್ರಗೌಡ ಮಗಳು ಹಾಸ್ಟೆಲ್ನಲ್ಲಿ ಇದ್ದು, ಆಗಾಗ ಇಲ್ಲಿಗೆ ಬರುತ್ತಿದ್ದಳು.
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…