ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ ಅನೇಕರು ಆರೋಪಿಗಳಾಗಿದ್ದಾರೆ. ಈ ಎಲ್ಲಾ ಆರೋಪಿಗಳ ಸ್ಥಳ ಮಹಜರು ಕೆಲಸ ಮುಂದುವರೆಯುತ್ತಿದ್ದು, ಇಂದು(ಜೂ.16) ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡ ಅವರ ಬೆಂಗಳೂರಿನ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.
ಕೊಲೆ ದಿನದಂದು ಪವಿತ್ರ ಧರಿಸಿದ ಬಟ್ಟೆಗಳು, ವಸ್ತುಗಳು ಹಾಗೂ ವಿವಿಧ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.
ಪವಿತ್ರಗೌಡ 10 ವರ್ಷದಿಂದ ಇದೇ ಮನೆಯಲ್ಲಿ ವಾಸವಿದ್ದಾರೆ. ಮೂರು ಅಂತಸ್ತಿನ ಮನೆಯಲ್ಲಿ ಪವಿತ್ರ ಹಾಗೂ ಮನೆಕೆಲಸದವರು ಇದ್ದರು. ಪವಿತ್ರಗೌಡ ಮಗಳು ಹಾಸ್ಟೆಲ್ನಲ್ಲಿ ಇದ್ದು, ಆಗಾಗ ಇಲ್ಲಿಗೆ ಬರುತ್ತಿದ್ದಳು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…