ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆಳಕ್ಕೆ ತಲುಪುವ ಉಮೇದಿನಿಂದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಆರೋಪಿಗಳ ಹೇಳಿಕೆ ಹಾಗೂ ಸ್ಥಳ ಮಹಜರು ನಡೆಸಿ ಪ್ರಮುಖ ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂ.16) ಆರೋಪಿ ಎ1 ಪವಿತ್ರಗೌಡ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಬೆಂಗಳೂರಿನ ಆರ್.ಆರ್ ನಗರದಲ್ಲಿರುವ ಪವಿತ್ರಾ ಗೌಡ ನಿವಾಸಕ್ಕೆ ಆರೋಪಿಗಳಾದ ಪವಿತ್ರಗೌಡ ಹಾಗೂ ಪವನ್ನನ್ನು ಕರೆದುಕೊಂಡು ಬರಲಾಗಿತ್ತು. ಈ ವೇಳೆ ಪೊಲೀಸರು ಪವಿತ್ರಾ ಬಳಸುತ್ತಿದ್ದ ಚಪ್ಪಲಿ,ಶೂ ಹಾಗೂ ಬಟ್ಟೆಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಆರೋಪಿ ಪವಿತ್ರಗೌಡ ಹಾಗೂ ಪವನ್ ಮನೆಯಿಂದ ನಗು ನಗುತ್ತಲೇ ಹೊರಬಂದ ದೃಶ್ಯ ಕಂಡು ಬಂತು. ಕೊಲೆ ಮಾಡಿದ ಬಗ್ಗೆ ಸ್ವಲ್ವವು ಪಶ್ಚಾತಾಪವೇ ಇಲ್ಲದೇ ನಗು ಮುಖದಲ್ಲಿ ಪವಿತ್ರಗೌಡ ಇದ್ದರು. ಸದ್ಯ ಈ ವಿಡಿಯೋಗಳು ಎಲ್ಲಡೇ ವೈರಲ್ ಆಗುತ್ತಿದ್ದು, ನೆಟ್ಟಿಗರಿಂದ ಪವಿತ್ರಗೌಡ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…