ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿಚಾರಣೆಯನ್ನು ಏಪ್ರಿಲ್.8ಕ್ಕೆ ಮುಂದೂಡಿಕೆ ಮಾಡಿದೆ.
57ನೇ ಸೆಷನ್ಸ್ ಕೋರ್ಟ್ನಲ್ಲಿ ಇಂದು ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್ನ ವಿಚಾರಣೆ ನಡೆದಿದ್ದು, ವಿಚಾರಣೆಗೆ ನಿಖಿಲ್ ಮತ್ತು ಕೇಶವಮೂರ್ತಿ ಗೈರಾಗಿದ್ದರು. ಉಳಿದಂತೆ ಎಲ್ಲಾ ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು.
ಕೋರ್ಟ್ನಲ್ಲಿ ಪೊಲೀಸರ ವಿರುದ್ಧ ದರ್ಶನ್ ಪರ ವಕೀಲರ ಆರೋಪ ಮಾಡಿದರು. ಇತರೆ ಆರೋಪಿಗಳನ್ನು ಮಾಫಿ ಸಾಕ್ಷಿ ಆಗಲು ಒತ್ತಡ ಹೇರುತ್ತಿದ್ದಾರೆ. ಬೇರೆ ಆರೋಪಿಗಳಿಗೆ ಮಾಫಿ ಸಾಕ್ಷಿ ಆಗಿ ಎಂದು ಒತ್ತಡ ಹೇರಲಾಗುತ್ತಿದೆ. ಸಾಕಷ್ಟು ಸಾಕ್ಷಿ ಇದೆ ಎಂದು ಹೇಳುತ್ತಾರೆ. ಹೈಕೋರ್ಟ್ನಲ್ಲಿ ಸಾಕಷ್ಟು ವಾದ ಮಂಡನೆ ಮಾಡಿದ್ದಾರೆ. ಹೀಗಿರುವಾಗ ಮಾಫಿ ಸಾಕ್ಷಿಯಾಗಲು ಒತ್ತಡ ಹಾಕಿದ್ದಾರೆ. ಇತರೆ ಆರೋಪಿಗಳು ತಪ್ಪು ಒಪ್ಪಿಕೊಂಡರೆ ಮಾಫಿ ಸಾಕ್ಷಿ ಮಾಡ್ತೀವಿ ಎಂದಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂಪೂರ್ಣ ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ. ಏಪ್ರಿಲ್.8ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…