ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿಚಾರಣೆಯನ್ನು ಏಪ್ರಿಲ್.8ಕ್ಕೆ ಮುಂದೂಡಿಕೆ ಮಾಡಿದೆ.
57ನೇ ಸೆಷನ್ಸ್ ಕೋರ್ಟ್ನಲ್ಲಿ ಇಂದು ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್ನ ವಿಚಾರಣೆ ನಡೆದಿದ್ದು, ವಿಚಾರಣೆಗೆ ನಿಖಿಲ್ ಮತ್ತು ಕೇಶವಮೂರ್ತಿ ಗೈರಾಗಿದ್ದರು. ಉಳಿದಂತೆ ಎಲ್ಲಾ ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು.
ಕೋರ್ಟ್ನಲ್ಲಿ ಪೊಲೀಸರ ವಿರುದ್ಧ ದರ್ಶನ್ ಪರ ವಕೀಲರ ಆರೋಪ ಮಾಡಿದರು. ಇತರೆ ಆರೋಪಿಗಳನ್ನು ಮಾಫಿ ಸಾಕ್ಷಿ ಆಗಲು ಒತ್ತಡ ಹೇರುತ್ತಿದ್ದಾರೆ. ಬೇರೆ ಆರೋಪಿಗಳಿಗೆ ಮಾಫಿ ಸಾಕ್ಷಿ ಆಗಿ ಎಂದು ಒತ್ತಡ ಹೇರಲಾಗುತ್ತಿದೆ. ಸಾಕಷ್ಟು ಸಾಕ್ಷಿ ಇದೆ ಎಂದು ಹೇಳುತ್ತಾರೆ. ಹೈಕೋರ್ಟ್ನಲ್ಲಿ ಸಾಕಷ್ಟು ವಾದ ಮಂಡನೆ ಮಾಡಿದ್ದಾರೆ. ಹೀಗಿರುವಾಗ ಮಾಫಿ ಸಾಕ್ಷಿಯಾಗಲು ಒತ್ತಡ ಹಾಕಿದ್ದಾರೆ. ಇತರೆ ಆರೋಪಿಗಳು ತಪ್ಪು ಒಪ್ಪಿಕೊಂಡರೆ ಮಾಫಿ ಸಾಕ್ಷಿ ಮಾಡ್ತೀವಿ ಎಂದಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂಪೂರ್ಣ ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ. ಏಪ್ರಿಲ್.8ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…