Darshan
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ನಿಂದ ಕೈಬಿಡುವಂತೆ ಕೋರ್ಟ್ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ 57ನೇ ಕೋರ್ಟ್ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಕೋರ್ಟ್ ಶೀಘ್ರದಲ್ಲೇ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಇನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸೆಷನ್ಸ್ ನ್ಯಾಯಾಲಯ ಇಂದು ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಲಿದೆ.
ಇದನ್ನು ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲೇ ಗತಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿ ಆರೋಪಿಗಳು ಇಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ.
ಇನ್ನು ಜೈಲಿನಲ್ಲಿ ಹಾಸಿಗೆ, ದಿಂಬು ನೀಡಬೇಕಾದ ಆದೇಶ ಪಾಲಿಸುತ್ತಿಲ್ಲ ಎಂದು ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತ ಆದೇಶವನ್ನು ನ್ಯಾಯಾಲಯ ಪ್ರಕಟಿಸಲಿದೆ.
ಜೈಲಿನ ನಿಯಮದ ಪ್ರಕಾರ ಹಾಸಿಗೆ, ದಿಂಬು, ಮೂಲಸೌಕರ್ಯ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ ಜೈಲು ಅಧಿಕಾರಿಗಳು ಪಾಲಿಸಿಲ್ಲವೆಂದು ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಕುರಿತ ಆದೇಶವೂ ಇಂದು ಪ್ರಕಟವಾಗಲಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…