ಚಿಕ್ಕಮಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕನ್ನಡದ ಖ್ಯಾತ ನಟ ದರ್ಶನ್ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ.
ನಟ ದರ್ಶನ್ ಹತ್ಯೆ ಮಾಡಿರುವುದು ಇಡೀ ನಾಗರೀಕ ಸಮುದಾಯ ತಲೆ ತಗ್ಗಿಸುವ ವಿಷಯವಾಗಿದೆ. ಇದೇ ರೀತಿ ರಾಜಕೀಯ ವ್ಯಕ್ತಿಗಳ ಮೇಲಿನ ಟೀಕೆಗೆ ಹೀಗೆ ಮಾಡುವುದಾದರೇ ಗಂಟೆಗೆ ಒಂದು ಹೆಣ ಬೀಳುತ್ತಿತ್ತು ಎಂದು ಹೇಳಿದರು.
ದರ್ಶನ್ಗೆ ಅಷ್ಟು ಕ್ರೂರ ಮನಸ್ಥಿತಿ ಇರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ದರ್ಶನ್ ಅವರ ಈ ಪ್ರಕರಣ ನೋಡುತ್ತಿದ್ದರೇ ಅವರು ಕೇವಲ ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ದಾರೆ ಎನಿಸುತ್ತದೆ. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ವಲಯದಲ್ಲಿರುವವರಿಗೆ ಬದ್ಧತೆ ಇರಬೇಕು ಈ ಪ್ರಕರಣವನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…