Darshan
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 64ನೇ ಸಿಸಿಎಚ್ ನ್ಯಾಯಾಲಯವು ನವೆಂಬರ್.10ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ಡಿ ಗ್ಯಾಂಗ್ ಮೇಲೆ ಚಾರ್ಜ್ ಫ್ರೇಮ್ ಪ್ರಕ್ರಿಯೆಯನ್ನು ನವೆಂಬರ್.10ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಅಂದೇ ಡಿ ಗ್ಯಾಂಗ್ಗೆ ಬಿಗ್ ಡೇ ಆಗಲಿದೆ.
ಇದನ್ನು ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ಪ್ರಕರಣದಿಂದ ಕೈಬಿಡುವಂತೆ ನಟ ದರ್ಶನ್ ಅರ್ಜಿ ಸಲ್ಲಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಇಂದು ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಇಂದೇ ಕೊಲೆ ಕೇಸ್ನ ದೋಷಾರೋಪ ನಿಗದಿ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ಮಧ್ಯಾಹ್ನ ವಿಚಾರಣೆ ನಡೆಸಿದ ಕೋರ್ಟ್, ಡಿ ಗ್ಯಾಂಗ್ ಮೇಲೆ ಚಾರ್ಜ್ ಫ್ರೇಮ್ ಪ್ರಕ್ರಿಯೆಯನ್ನು ನವೆಂಬರ್.10ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಅಂದು ದರ್ಶನ್ ತಪ್ಪೊಪ್ಪಿಕೊಂಡರೆ ಶಿಕ್ಷೆ ಆಗಲಿದೆ. ಒಪ್ಪಿಕೊಳ್ಳದೇ ಇದ್ದರೆ ವಿಚಾರಣೆ ನಡೆಯಲಿದೆ.
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್ಗಳಲ್ಲಿ…
ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…
ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…