ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು(ಜು.8) ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ.
ಪವಿತ್ರಗೌಡ ಸ್ನೇಹಿತೆ ಸಮತಾ ಹಾಗೂ ಪ್ರದೋಶ್ ಸ್ನೇಹಿತ ಕಾರ್ತಿಕ್ ಪುರೋಹಿತ್ ಅವರ ಭಾಗೀದಾರಿಕೆ ಪ್ರಕರಣದಲ್ಲಿ ಗಂಭೀರ ಸ್ವರೂಪದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾರು ನಟ ದರ್ಶನ್ ಹಾಗೂ ಪವಿತ್ರ ಗೌಡ ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದರು.
ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ಸತತ ಮೂರು ಗಂಟೆಗಳಿಗಳ ವಿಚಾರಣೆಗೆ ಹಾಜರಾದ್ದಾರೆ. ಈಕೆ ಆರೋಪಿ ಧನರಾಜ್ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ.
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…
ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…
ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…
ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…