ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು(ಜು.8) ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ.
ಪವಿತ್ರಗೌಡ ಸ್ನೇಹಿತೆ ಸಮತಾ ಹಾಗೂ ಪ್ರದೋಶ್ ಸ್ನೇಹಿತ ಕಾರ್ತಿಕ್ ಪುರೋಹಿತ್ ಅವರ ಭಾಗೀದಾರಿಕೆ ಪ್ರಕರಣದಲ್ಲಿ ಗಂಭೀರ ಸ್ವರೂಪದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾರು ನಟ ದರ್ಶನ್ ಹಾಗೂ ಪವಿತ್ರ ಗೌಡ ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದರು.
ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ಸತತ ಮೂರು ಗಂಟೆಗಳಿಗಳ ವಿಚಾರಣೆಗೆ ಹಾಜರಾದ್ದಾರೆ. ಈಕೆ ಆರೋಪಿ ಧನರಾಜ್ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…