ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು(ಜು.8) ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ.
ಪವಿತ್ರಗೌಡ ಸ್ನೇಹಿತೆ ಸಮತಾ ಹಾಗೂ ಪ್ರದೋಶ್ ಸ್ನೇಹಿತ ಕಾರ್ತಿಕ್ ಪುರೋಹಿತ್ ಅವರ ಭಾಗೀದಾರಿಕೆ ಪ್ರಕರಣದಲ್ಲಿ ಗಂಭೀರ ಸ್ವರೂಪದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾರು ನಟ ದರ್ಶನ್ ಹಾಗೂ ಪವಿತ್ರ ಗೌಡ ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದರು.
ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ಸತತ ಮೂರು ಗಂಟೆಗಳಿಗಳ ವಿಚಾರಣೆಗೆ ಹಾಜರಾದ್ದಾರೆ. ಈಕೆ ಆರೋಪಿ ಧನರಾಜ್ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…
ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…
ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…
ಬೆಂಗಳೂರು : ಆರ್ಎಸ್ಎಸ್ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…