ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ| ದರ್ಶನ್‌ ಗ್ಯಾಂಗ್‌ಗೆ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ಜ.24ಕ್ಕೆ ವಿಚಾರಣೆ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್‌ ಆಯುಕ್ತರು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಗ್ಯಾಂಗ್‌ಗೆ ಹೈಕೋರ್ಟ್‌ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್‌ ಈ ಅರ್ಜಿಯನ್ನು ಜನವರಿ.24 ರಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಪೊಲೀಸರು, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿ ದರ್ಶನ್‌ ಗ್ಯಾಂಗ್‌ ಪಡೆದಿರುವ ಜಾಮೀನನ್ನು ಪ್ರಶ್ನಿಸಿ ಜನವರಿ.6 ರಂದು ಸುಪ್ರೀಂಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಪೊಲೀಸರು ಸಲ್ಲಿಸಿರುವ ಈ ಅರ್ಜಿ ಅನ್ವಯ ಸುಪ್ರೀಂಕೋರ್ಟ್‌ ಜನವರಿ.24 ರಂದು ಅರ್ಜಿ ವಿಚಾರಣೆಯನ್ನು ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೈಕೋರ್ಟ್‌ನ ಏಕ ಸದಸ್ಯ ಪೀಠವೂ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್‌ಗೆ ಮಧ್ಯಂತರ ಹಾಗೂ ರೆಗ್ಯುಲರ್‌ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಎ1 ಆರೋಪಿ ಪವಿತ್ರಾ ಗೌಡ, ನಾಗರಾಜ್‌, ಲಕ್ಷ್ಮಣ್‌, ಅನುಕುಮಾರ್‌, ಜಗದೀಶ್‌ ಹಾಗೂ ಪ್ರದೋಶ್‌ ಅವರಿಗೂ ರೆಗ್ಯುಲರ್‌ ಜಾಮೀನು ಮಂಜೂರು ಮಾಡಿದೆ. ಸರ್ಕಾರದ ಅನುಮತಿ ಪಡೆದು ಈ ಜಾಮೀನನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು, ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

59 mins ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

6 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

9 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

10 hours ago