ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಕೋರ್ಟ್ಗೆ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ತನಿಖೆ ಸಂಪೂರ್ಣವಾಗಿ ಮುಗಿದಿದೆ. ಇಂದು ಅಂತಿಮ ವರದಿ ಸಲ್ಲಿಕೆ ಮಾಡಿದ್ದೇವೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗಿದೆ ಎಂದರು.
ಸಿಆರ್ಪಿಸಿ 173(8) ಅಡಿ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಪ್ರಕರಣ ಸಂಬಂಧ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಸಿಎಫ್ಎಲ್ ವರದಿಗಳು ಕೂಡ ಬಂದಿವೆ. ಕೆಲ ಸಿಎಫ್ಎಸ್ಎಲ್ ವರದಿ ಬರಬೇಕಿದೆ ಎಂದು ತಿಳಿಸಿದರು.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…