ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್‌ ಜಾರಿ

ಬೆಂಗಳೂರು: ನಟ ದರ್ಶನ್‌ ಹಾಗೂ ಗ್ಯಾಂಗ್‌ನಿಂದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ-ತಾಯಿ ಸೇರಿದಂತೆ ಸಾಕ್ಷಿಗಳಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ.

ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ತಾಯಿ ಸಮನ್ಸ್‌ ಜಾರಿ ಮಾಡಿದ್ದು, ಡಿಸೆಂಬರ್.‌17ರಂದು ವಿಚಾರಣೆ ವೇಳೆ ಹಾಜರಿರುವಂತೆ ಸೂಚನೆ ನೀಡಿದೆ.

ಇದನ್ನು ಓದಿ: ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ಮತ್ತೊಂದು ಶಾಕ್‌

ಕೋರ್ಟ್‌ನಲ್ಲಿ ಟ್ರಯಲ್‌ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ 7 ಹಾಗೂ 8ನೇ ಸಾಕ್ಷಿಯಾಗಿರುವ ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್‌ ನೀಡಲಾಗಿದೆ.

ಇದೇ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್‌ ಇರುವ ಬ್ಯಾರಕ್‌ನಲ್ಲಿ ಟಿವಿ ಅಳವಡಿಸಲು ಕೋರ್ಟ್‌ ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

30 mins ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

37 mins ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

1 hour ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

2 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

4 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

4 hours ago