ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ.
ಇಡೀ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಇರುವುದನ್ನು ಪೊಲೀಸರು ಶಂಕಿಸಿದ್ದಾರೆ. ಅದರಂತೆ ಈವರೆಗೆ 14 ಆರೋಪಿಗಳು ಜೈಲುಪಾಲಾಗಿದ್ದು, ಇದೀಗ ಪ್ರಕರಣದ 6ನೇ ಆರೋಪಿ ಜಗ್ಗು ಅಲಿಯಾಸ್ ಜಗದೀಶ, 7ನೇ ಆರೋಪಿ ಅನಿ ಅಲಿಯಾಸ್ ಅನೀಲ್ ಎಂಬ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಬಳಿಕ ಈ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಚಿತ್ರದುರ್ಗದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ ಎನ್ನಲಾಗಿದೆ. ಈ ಮೂಲಕ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ 16 ಮಂದಿ ಆರೋಪಿಗಳ ಬಂಧನವಾಗಿದೆ.
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…
ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…
ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…
ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…
ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…