ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯಿಸಿ, ಇದು ಆತಂಕಕಾರಿ ಘಟನೆ, ಕೊಲೆ ವಿಚಾರ ತಿಳಿದು ನನಗೆ ಗಾಬರಿಯಾಗಿದೆ, ಪ್ರಕರಣದ ಬಗ್ಗೆ ತನಿಖೆ ನಡೆದು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದಾರೆ.
ಇದು ಚಿತ್ರರಂಗದಲಿ ಆತಂಕ ಸೃಷ್ಟಿಸುವ ಘಟನೆ. ವೃತ್ತಿ ಹಾಗೂ ವೈಯಕ್ತಿಕ ಜೀವನದಲ್ಲಿ ಶಿಸ್ತು ಮುಖ್ಯ. ದರ್ಶನ್ ಒಳ್ಳೆಯ ಹುಡುಗ ಅಂತ ಅಂದುಕೊಂಡಿದ್ದೆವು. ಕೊಲೆ ವಿಷಯ ತಿಳಿದಾಗ ನನಗೆ ಗಾಬರಿ ಗೊಂದಲ ಆಯಿತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪತಿ ಕಳೆದುಕೊಂಡ ಹೆಣ್ಣುಮಗಳ ನೋವು ಅರ್ಥವಾಗುತ್ತದೆ. ಇಂತಹ ಕೃತ್ಯ ಆಗಬಾರದಿತ್ತು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ನಟಿ ಉಮಾಶ್ರೀ ಹೇಳಿದರು.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…