ರಾಜ್ಯ

ರೇಣುಕಾಸ್ವಾಮಿ ಕೊಲೆಗೆ ತಿಂಗಳು; ದರ್ಶನ್‌ ಬಗ್ಗೆ ಪರಮೇಶ್ವರ್‌ ಮಾತು

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ತಿಂಗಳು ಕಳೆದಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಇಡೀ ಗ್ಯಾಂಗ್‌ ನ್ಯಾಯಾಂಗ ಬಂಧನದಲ್ಲಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಸೋಮವಾರ(ಜು.8) ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆ ಕುರಿತು ಮಾತನಾಡಿ, ಕೊಲೆ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ಸಾಕ್ಷ್ಯಗಳ ಸಂಗ್ರಹ ನಡೆಯುತ್ತಿದೆ ಎಂದರು.

ಮಾಧ್ಯಮದವರು ಹೇಳಿದರೆಂದು ಪ್ರಕರಣವನ್ನು ಫಾಸ್ಟ್‌ ಫಾರ್ವರ್ಡ್‌ ಮಾಡಲಾಗುತ್ತಾ? ಅದಕ್ಕೆಲ್ಲಾ ಸಮಯ ಹಿಡಿಯುತ್ತದೆ. ತನಿಖೆಯ ಪ್ರಕ್ರಿಯೆ ಮುಗಿದ ಬಳಿಕ ನ್ಯಾಯಾಲಯಕ್ಕೆ ಚಾರ್ಚ್‌ಶೀಟ್‌ ಸಲ್ಲಿಸಲಾಗುತ್ತದೆ. ಈ ಪ್ರಕರಣದಲ್ಲಿ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಕೆಲಸ ಮಾಡುತ್ತಿಲ್ಲ. ಮಾಡೋದು ಇಲ್ಲ ಎಂದು ಸ್ಪಷ್ಟಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

22 seconds ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

5 mins ago

ದೇವರ ನಾಡು ಕೇರಳದಲ್ಲಿ ಜೆನ್ ಝೀಗಳ ಸಾಮರಸ್ಯ ಮ್ಯಾಜಿಕ್

ಅಕ್ಷತಾ ಆಗಸ್ಟ್ ೨೧, ಕೇರಳದ ಕೋಝಿಕ್ಕೋಡ್‌ನ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಓಣಂ ಹಬ್ಬದ ಆಚರಣೆಗೆ ಅಣಿಯಾಗುತ್ತಿದ್ದರು. ಅಂದಿನ ರಾತ್ರಿ ಓಣಂ…

9 mins ago

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

10 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

11 hours ago