ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ ಸಮಾಧಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಕೆಲವು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನು ಓದಿ: ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ
ಕೆಲವು ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅದೇನೆ ಇರಲಿ ತನಿಖೆಯಿಂದಷ್ಟೇ ಸತ್ಯ ಹೊರಬರಬೇಕಿದೆ.
ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ಕೊಲೆಯಾಗಿರುವ ರೇಣುಕಾಸ್ವಾಮಿ ಸಮಾಧಿ ಚಿತ್ರದುರ್ಗದಲ್ಲಿದೆ. ರುದ್ರಭೂಮಿ ಬಳಿ ಲೇಔಟ್ ನಿರ್ಮಾಣ ಮಾಡುವ ವೇಳೆ ಸಮಾಧಿಗೆ ಹಾನಿಯಾಗಿದೆ ಎಂದು ಶಂಕಿಸಲಾಗಿದೆ.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…