ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಟ ದರ್ಶನ್ ಜಾಮೀನು ರದ್ದು ಮಾಡಿರುವ ಬಗ್ಗೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು, ಈ ತೀರ್ಪಿನಿಂದ ನಮಗೆ ಕಾನೂನು, ನ್ಯಾಯಾಂಗದ ಮೇಲೆ ನಂಬಿಕೆ ಹೆಚ್ಚಿತು ಎಂದು ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನಿಂದ ಕಳವಳವುಂಟಾಗಿತ್ತು. ಮಗನನ್ನು ಹತ್ಯೆಗೈದ ದರ್ಶನ್ ಹಾಗೂ ಗ್ಯಾಂಗ್ಗೆ ಸುಲಭದಲ್ಲಿ ಜಾಮೀನು ಮಂಜೂರಾಗಿದ್ದು ಒಂದು ರೀತಿಯ ಆಘಾತವಾಗಿತ್ತು.
ಆರೋಪಿಗಳಿಗೆ ಶಿಕ್ಷೆಯಾಗಲೇಬೇಕು ಎಂಬುದು ನಮ್ಮ ಪ್ರಾರ್ಥನೆ. ಈಗ ಸುಪ್ರೀಂಕೋರ್ಟ್ ಆರೋಪಿಗಳಿಗೆ ಜಾಮೀನು ರದ್ದು ಮಾಡಿರುವುದು ಸಮಾಧಾನ ತಂದಿದೆ. ನ್ಯಾಯಾಂಗ ವ್ಯವಸ್ಥೆ ಹಾಗೂ ಸರ್ಕಾರದ ಮೇಲೆ ವಿಶ್ವಾಸ ಹೆಚ್ಚಾಗಿದೆ ಎಂದು ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…