ಬೆಂಗಳೂರು: ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಭಾನುವಾರ ಧ್ವಜರೋಹಣ ನೆರವೇರಿಸಿದರು.
ಭಾರತೀಯ ರಕ್ಷಣ ಪಡೆಯ ಮೂವರು ಹಿರಿಯ ಅಧಿಕಾರಿಗಳನ್ನು ರಾಜ್ಯಪಾಲರಿಗೆ ಪರಿಚಯಿಸಲಾಯಿತು.
ಪೊಲೀಸ್, ಗೃಹರಕ್ಷಕ, ಎನ್ಸಿಸಿ, ಸಹಿತ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್ ಬ್ಯಾಂಡ್ ಸಾತ್ ನೀಡಿತು.
ಬಳಿಕ ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…