ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ರವರಿಗೆ ಮರಣೋತ್ತರ ಕರ್ನಾಟಕ ರತ್ನ ಘೋಷಣೆ ಹಿನ್ನೆಲೆಯಲ್ಲೇ ನಟ ಹಾಗೂ ರಾಜಕಾರಣಿ ರೆಬಲ್ಸ್ಟಾರ್ ಅಂಬರೀಶ್ರವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಹಿರಿಯ ನಟಿ ತಾರಾ ಅನುರಾಧ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರಿಗೆ ಮನವಿ ಸಲ್ಲಿಸಿದ್ದಾರೆ.
ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸದಲ್ಲಿ ಭೇಟಿ ಮಾಡಿ, ಮನವಿ ಸಲ್ಲಿಸಿದ ಅವರು, ಅಂಬರೀಶ್ರವರೂ ಕೂಡ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು, ಮನೋಜ್ಞ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಅಂಬರೀಶ್ರವರನ್ನು ನೀವೂ ಸಹ ಹತ್ತಿರದಿಂದ ಬಲ್ಲವರಾಗಿದ್ದು, ಆತ್ಮೀಯರಾಗಿದ್ದರು.
ಡಾ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾ ದೇವಿಯವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಕನ್ನಡ ಚಿತ್ರರಂಗಕ್ಕೆ ಸಂತಸದ ವಿಷಯ. ಅದೇ ರೀತಿ ಮಂಡ್ಯದ ಗಂಡು ಅಂಬರೀಶ್ ಅವರಿಗೂ ಕೂಡ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುವಂತೆ ಅಭಿಮಾನಿಗಳ ಪರವಾಗಿ ಕೋರಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…