ಬೆಂಗಳೂರು : ಇಂದು ಅಧಿವೇಶನದಲ್ಲಿ ಟಿ೨೦ ವಿಶ್ವಕಪ್ ೨೦೨೪ ರ ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್ ಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು.
ಬಿಜೆಪಿ ಶಾಸಕ ಸುರೇಶ್ ಕುಮಾರ್ , ಭಾರತ ಟಿ.೨೦ ವಿಶ್ವಕಪ್ ಗೆಲುವಿನ ವೇಳೆ ಟೀಂ ಇಂಡಿಯಾದ ಮುಖ್ಯಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಸನ್ಮಾನಿಸಬೇಕು ಎಂದು ಮನವಿ ಮಾಡಿದರು. ಬಳಿಕ ಸದನದ ಎಲ್ಲಾ ಸದಸ್ಯರು ಈ ಮನವಿಯನ್ನ ಸ್ವಾಗತಿಸಿದರು. ಬಳಿಕ ಈ ವಿಚಾರವಾಗಿ ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯಿಸಿ, ಕರ್ನಾಟಕದ ಜನತೆಯ ಪರವಾಗಿ ದ್ರಾವಿಡ್ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…