ಬೆಂಗಳೂರು: ಆರೋಗ್ಯಕರ ಜೀವನಕ್ಕಾಗಿ ಹೋಳಿಗೆ ಸೇರಿದಂತೆ ವಿವಿಧ ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಹಾಳೆ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಲಾಸ್ಟಿಕ್ ಹಾಳೆ ಬಳಸಿ ಆಹಾರ ತಯಾರಿಸುವುದರಿಂದ ಹಾನಿಕಾರಕ ರಾಸಯನಿಕಗಳು ವಿಡುಗಡೆಯಾಗುವ ಅಪಾಯವಿದೆ. ಇದು ನಮ್ಮ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.
ಪ್ಲಾಸ್ಟಿಕ್ ಮುಕ್ತ ಆಹಾರ ತಯಾರಿಕೆಗೆ ಆದ್ಯತೆ ನೀಡಬೇಕು. ಪ್ಲಾಸ್ಟಿಕ್ಗೆ ಪರ್ಯಾಯ ಆಯ್ಕೆ ಮಾಡಿಕೊಳ್ಳಬೇಕು. ಪ್ಲಾಸ್ಟಿಕ್ ಬಳಕೆ ಕಡಿವಾಣಕ್ಕೆ ನಮ್ಮ ಸರ್ಕಾರ ಕ್ರಮ ವಹಿಸಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…