ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕೊಲೆಯಾಗಿದ್ದು, ಪತ್ನಿಯಿಂದಲೇ ಕೃತ್ಯ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮನೆಯಲ್ಲಿ ರಕ್ತ-ಸಿಕ್ತ ಕಲೆಗಳನ್ನು ಕಂಡು ಪೊಲೀಸರೇ ಫುಲ್ ಶಾಕ್ ಆಗಿದ್ದಾರೆ.
ಹಲವು ದಿನಗಳಿಂದ ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಅವರಿಗೆ ನಿರಂತರವಾಗಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಇದ್ದಕ್ಕಿದ್ದಂತೆ ಓಂ ಪ್ರಕಾಶ್ ಅವರಿಗೆ ಚಾಕುವಿನಿಂದ ಚುಚ್ಚಿ-ಚುಚ್ಚಿ ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣ ಸಂಬಂಧ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…