ಬೆಂಗಳೂರು : ಹಾಸನ ಮಹಿಳೆಯ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಹಾಸನದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಎಯ ಅಪಹರಣಕ್ಕೆ ಸಂಬಂಧಿಸಿದಂಸಂತಸತೆ ನೀಡಿದ್ದ ದೂರಿನ ಮೇರೆಗೆ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ತಂಡ ಬಂಧಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಪಡೆಯಲು ಜಾಮೀನಿಗಾಗಿ ರೇವಣ್ಣ ಅವರು ತುಂಬ ಪ್ರಯತ್ನ ಪಟ್ಟಿದ್ದರೂ ನ್ಯಾಯಾಲಯದಿಂದ ಜಾಮೀನು ಸಿಕ್ಕಿರಲಿಲ್ಲ.
ಆದರೆ ಇಂದು ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಆದರೆ ಜಾಮೀನಿನ ಆದೇಶ ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಮುಗಿದ ಕಾರಣ ಜಾಮೀನಿನ ಪ್ರತಿ ನಾಳೆ ರೇವಣ್ಣ ಅವರ ವಕೀಲರ ಕೈ ಸೇರಲಿದೆ.
ಹೀಗಾಗಿ ನಾಳೆ ಜಾಮಿನು ಪ್ರತಿ ಸಿಕ್ಕ ಬಳಿಕ ಅದನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸಲ್ಲಿಸಿದ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗುವುದಾಗಿ ರೇವಣ್ಣ ಆಪ್ತವಲಯ ತಿಳಿಸಿದೆ.
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…